ನೀರಿಲ್ಲದೆ ಬಳಲಿ ಬಾಯಾರಿದ ಕರುನಾಡ ಜನತೆಗೆ
ವ್ಯಯ ನಾಮ ಸಂವತ್ಸರದ ಯುಗಾದಿಯು
ದಾಹ ತಣಿಸುವ ತಂಪು ಪಾನಿಯವಾಗಲಿ
ಅನ್ನವಿಲ್ಲದೆ ಅಸಿದು ಕೃಷವಾದ ಜನತೆಗೆ
ವ್ಯಯ ನಾಮ ಸಂವತ್ಸರದ ಯುಗಾದಿಯು
ಮೃಷ್ಟಾನ್ನವಾಗಲಿ ಬೇಸರದಿ ಬಸವಳಿದ ಜನತೆಗೆ
ವ್ಯಯ ನಾಮ ಸಂವತ್ಸರದ ಯುಗಾದಿಯು
ಸುಮದುರ ಸಂಗೀತ ರಂಜನೆಯಾಗಿ ಬರಲಿ
ವ್ಯಯ ನಾಮ ಸಂವತ್ಸರದ ಯುಗಾದಿಯು ಎಂಬ ಶುಭಾರೈಕೆ.
Monday, November 5, 2007
Subscribe to:
Post Comments (Atom)
No comments:
Post a Comment